ವಿದ್ಯಾರ್ಥಿ ವೇತನ ನಿಂತು ಹೋಗಿದೆ. ಶಾಲೆಗಳಿಗೆ ಮೂಲ ಸೌಕರ್ಯ ನೀಡದೆ, ಶಾಲೆಗಳನ್ನು ಅಭಿವೃದ್ಧಿ ಮಾಡದೇ ಅನುದಾನಿತ ಮತ್ತು ಸರ್ಕಾರಿ ಶಾಲೆಗಳನ್ನು ಸರ್ವನಾಶ ಮಾಡುತ್ತಿದ್ದಾರೆ. 5,8 ಮತ್ತು 9ನೇ ತರಗತಿ ಮಕ್ಕಳಿಗೆ ಮೂರು ಪರೀಕ್ಷೆಗಳನ್ನು ಮಾಡಿ ಶಿಕ್ಷಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದ್ದಾರೆ ಎಂದರು.