ಹಾಸಿಗೆ ಪೂರೈಕೆಗೆ ಸಂಬಂಧಪಟ್ಟಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಹಾಸ್ಟೆಲ್ಗಳಲ್ಲಿ ಊಟದ ಸಮಸ್ಯೆ ಇಲ್ಲ. ಮೆನು ಪ್ರಕಾರ ಅಡುಗೆ ಮಾಡಲಾಗುತ್ತಿದೆ.
– ಕೃಷ್ಣಪ್ಪ, ಜಂಟಿ ನಿರ್ದೇಶಕ ಸಮಾಜ ಕಲ್ಯಾಣ ಇಲಾಖೆ
ವಿದ್ಯಾರ್ಥಿ ನಿಲಯಗಳಿಗೆ ಬೇಡಿಕೆ ಇದೆ. ತುಮಕೂರು ನಗರ ತಿಪಟೂರಿನಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಹಾಸ್ಟೆಲ್ಗಳ ಸಂಖ್ಯೆ ಹೆಚ್ಚಿಸಬೇಕು. ಇದರಿಂದ ತುಂಬಾ ಜನರಿಗೆ ಅನುಕೂಲವಾಗಲಿದೆ.
– ಎಸ್.ಆರ್.ಗಂಗಪ್ಪ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ