ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ತುಮಕೂರು: ಬಸ್‌ಗಳಿಲ್ಲದೆ ಜನರ ಪರದಾಟ

ಬೆಂಗಳೂರಿಗೆ ಹೊರಟ 330 ಬಸ್‌, ನಗರದಲ್ಲಿ ಬಸ್‌ಗಳ ಸಂಖ್ಯೆ ವಿರಳ
Published : 25 ಫೆಬ್ರುವರಿ 2024, 13:18 IST
Last Updated : 25 ಫೆಬ್ರುವರಿ 2024, 13:18 IST
ಫಾಲೋ ಮಾಡಿ
Comments
ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಲು ಜನರ ಪರದಾಟ
ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಬಸ್‌ ಹತ್ತಲು ಜನರ ಪರದಾಟ
ಜಿಲ್ಲೆಯಿಂದ 230 ಬಸ್‌ಗಳನ್ನು ಮಾತ್ರ ಕಳುಹಿಸಿಕೊಡಲಾಗಿದೆ. ಜನರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅವಶ್ಯಕತೆ ಇರುವ ಕಡೆಗೆ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.
ಚಂದ್ರಶೇಖರ್‌ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ
ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಲ್ಲ ಬಸ್‌ಗಳನ್ನು ಸಮಾವೇಶಕ್ಕೆ ಕಳುಹಿಸಿದ್ದಾರೆ. ಜನರಿಗೆ ಪರ್ಯಾಯ ವ್ಯವಸ್ಥೆ ಮಾಡಿಲ್ಲ. ತಾಲ್ಲೂಕಿನ ಸೀಬಿ ಗ್ರಾಮಕ್ಕೆ ಹೋಗಲು ಬಸ್‌ ಇಲ್ಲ ಎಂದರೆ ಗಡಿಭಾಗಗಳ ಪರಿಸ್ಥಿತಿ ಹೇಗಾಗಿರಬೇಡ. ವಾರಾಂತ್ಯದಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚಿರುತ್ತದೆ. ಅಧಿಕಾರಿಗಳು ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು. ಲೋಕೇಶ್‌ ತುಮಕೂರು ಶಿರಾಗೆ ಹೋಗಲೂ ಬಸ್ ಇಲ್ಲ ತುಮಕೂರಿನಿಂದ ಶಿರಾಗೆ ಹೋಗಲು ಬಸ್‌ಗಳಿಲ್ಲ. ಅಧಿಕಾರಿಗಳನ್ನು ಕೇಳಿದರು ಸ್ವಲ್ಪ ಹೊತ್ತು ಕಾಯಿರಿ ಬಸ್‌ ಬರುತ್ತದೆ ಎಂದು ಹೇಳುತ್ತಾರೆ. ಬೆಳಗ್ಗೆಯಿಂದ ಕಾಯುತ್ತಿದ್ದೇವೆ ಒಂದೇ ಒಂದೂ ಬಸ್‌ ಬಂದಿಲ್ಲ.
ರಾಮಾಂಜಿನಿ ಶಿರಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT