<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಭಾನುವಾರ ಗ್ರಾಮದ ತಿಪ್ಪೇಸ್ವಾಮಿ ಅವರ ಮಕ್ಕಳಾದ ಶಿಲ್ಪಾ (18) ಮತ್ತು ಸುಶ್ಮಿತಾ (16) ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನಿಂದ ಬಂದಿದ್ದ ಸಂಬಂಧಿ ಸಂಜನಾ ಜೊತೆ ಶಿಲ್ಪಾ ಮತ್ತು ಸುಶ್ಮಿತಾ ಕೆರೆ ಬಳಿ ತೆರಳಿದ್ದರು.</p>.<p>ಕೆರೆಗೆ ಮೂವರು ಇಳಿದಿದ್ದಾರೆ. ಈ ವೇಳೆ ಶಿಲ್ಪಾ ಮತ್ತು ಸುಶ್ಮಿತಾ ಅವರ ಕಾಲು ಜಾರಿದ್ದು ನೀರಿನಲ್ಲಿ ಮುಳುಗಿದರು.</p>.<p>ಸಂಜನಾ ಕೂಗಾಟ ಕೇಳಿ ಅಕ್ಕ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು ರಕ್ಷಣೆಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ದೇಹಗಳನ್ನು ಹೊರ ತೆಗೆದರು.</p>.<p>ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ಭಾನುವಾರ ಗ್ರಾಮದ ತಿಪ್ಪೇಸ್ವಾಮಿ ಅವರ ಮಕ್ಕಳಾದ ಶಿಲ್ಪಾ (18) ಮತ್ತು ಸುಶ್ಮಿತಾ (16) ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.</p>.<p>ಬೆಂಗಳೂರಿನಿಂದ ಬಂದಿದ್ದ ಸಂಬಂಧಿ ಸಂಜನಾ ಜೊತೆ ಶಿಲ್ಪಾ ಮತ್ತು ಸುಶ್ಮಿತಾ ಕೆರೆ ಬಳಿ ತೆರಳಿದ್ದರು.</p>.<p>ಕೆರೆಗೆ ಮೂವರು ಇಳಿದಿದ್ದಾರೆ. ಈ ವೇಳೆ ಶಿಲ್ಪಾ ಮತ್ತು ಸುಶ್ಮಿತಾ ಅವರ ಕಾಲು ಜಾರಿದ್ದು ನೀರಿನಲ್ಲಿ ಮುಳುಗಿದರು.</p>.<p>ಸಂಜನಾ ಕೂಗಾಟ ಕೇಳಿ ಅಕ್ಕ ಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು ರಕ್ಷಣೆಗೆ ಧಾವಿಸಿದರೂ ಪ್ರಯೋಜನವಾಗಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ದೇಹಗಳನ್ನು ಹೊರ ತೆಗೆದರು.</p>.<p>ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>