ರೇವಣಸಿದ್ದೇಶ್ವರ ಮಠದ ಬಿಂದು ಶೇಖರ ಒಡೆಯರ್, ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್ಎಚ್ ದೊಡ್ಡಯ್ಯ, ಉಪಾಧ್ಯಕ್ಷ ಎಚ್ ನಾಗರಾಜು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹೆಚ್ಚುವರಿ ನಿರ್ದೇಶಕ ಮುದ್ದು ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕಾಂತರಾಜು, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ರಂಗನಾಥ್ ಎಸ್., ಪ್ರಧಾನ ಕಾರ್ಯದರ್ಶಿ ಮನೋಹರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್, ಲಿಂಗರಾಜು, ರಮೇಶ್, ನವೀನ್, ಕಾಂತರಾಜು, ಹೇಮಂತ್, ಬಸವರಾಜು, ರಂಗಮ್ಮ ವಜ್ರಪ್ಪ ಇದ್ದರು.