ಶಾಸಕ ಡಾ.ಜಿ.ಪರಮೇಶ್ವರ, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ಶಾಸಕರಾದ ವೆಂಕಟರಮಣಪ್ಪ, ಡಾ.ರಂಗನಾಥ್, ಮುಖಂಡರಾದ ಟಿ.ಬಿ.ಜಯಚಂದ್ರ, ಎಸ್.ಪಿ.ಮುದ್ದಹನುಮೇಗೌಡ, ಷಫಿಅಹ್ಮದ್, ಕೆ.ಎನ್.ರಾಜಣ್ಣ, ಕೆ.ಷಡಕ್ಷರಿ, ರಫಿಕ್ ಅಹಮ್ಮದ್, ಸೋಮ್ಲಾ ನಾಯಕ್, ಲಕ್ಕಪ್ಪ, ಆರ್.ರಾಮಕೃಷ್ಣ, ಮುರಳೀಧರ ಹಾಲಪ್ಪ ಇತರರು ಉಪಸ್ಥಿತರಿದ್ದರು.