<p>ತುಮಕೂರು: ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೇ 2ರಿಂದ 31ರ ವರೆಗೆ ಉಚಿತವಾಗಿ ಕ್ಯಾನ್ಸರ್ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.</p>.<p>‘ಭಯ ಬೇಡ-ಮುಂಜಾಗ್ರತೆ ಇರಲಿ’ ಎಂಬ ಘೋಷವಾಕ್ಯದೊಂದಿಗೆ ತಜ್ಞ ವೈದ್ಯರಿಂದ ಮಾಸಿಕ ಶಿಬಿರ ಆಯೋಜಿಸಲಾಗಿದೆ. ಚರ್ಮದಲ್ಲಿ ಗಡ್ಡೆ ಅಥವಾ ಊತ, ನೋವು, ಆಯಾಸ, ರಕ್ತಸ್ರಾವ, ನಿರಂತರ ಕೆಮ್ಮು, ಗಂಟಲಲ್ಲಿ ನುಂಗಲು ತೊಂದರೆಯಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.</p>.<p>ಆಸಕ್ತರು ಮೊ.9886858553 ಸಂಪರ್ಕಿಸಬಹುದು ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಪಪ್ರಾಂಶುಪಾಲ ಡಾ.ಜಿ.ಎನ್.ಪ್ರಭಾಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೇ 2ರಿಂದ 31ರ ವರೆಗೆ ಉಚಿತವಾಗಿ ಕ್ಯಾನ್ಸರ್ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.</p>.<p>‘ಭಯ ಬೇಡ-ಮುಂಜಾಗ್ರತೆ ಇರಲಿ’ ಎಂಬ ಘೋಷವಾಕ್ಯದೊಂದಿಗೆ ತಜ್ಞ ವೈದ್ಯರಿಂದ ಮಾಸಿಕ ಶಿಬಿರ ಆಯೋಜಿಸಲಾಗಿದೆ. ಚರ್ಮದಲ್ಲಿ ಗಡ್ಡೆ ಅಥವಾ ಊತ, ನೋವು, ಆಯಾಸ, ರಕ್ತಸ್ರಾವ, ನಿರಂತರ ಕೆಮ್ಮು, ಗಂಟಲಲ್ಲಿ ನುಂಗಲು ತೊಂದರೆಯಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.</p>.<p>ಆಸಕ್ತರು ಮೊ.9886858553 ಸಂಪರ್ಕಿಸಬಹುದು ಎಂದು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಉಪಪ್ರಾಂಶುಪಾಲ ಡಾ.ಜಿ.ಎನ್.ಪ್ರಭಾಕರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>