ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ, ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶರಾದ ಡಿ.ರೋಹಿಣಿ, ಸಂಧಾನಕಾರ ವಕೀಲರಾದ ವಿ.ಸುಬ್ರಹ್ಮಣ್ಯಪ್ಪ, ಜೆ.ವೆಂಕಟೇಶ್, ಆರ್.ವಿ.ವೀಣಾ, ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ.ಲೋಕೇಶ್, ನ್ಯಾಯಾಲಯದ ಶಿರಸ್ತೇದಾರ್ ಮಧುಸೂದನ್, ವಕೀಲರಾದ ವಿ.ಎಂ.ಬೈರಾರೆಡ್ಡಿ, ಎಸ್.ಕೆ.ನಾಗರಾಜ್, ಸಿ.ಜಿ.ಬಾಸ್ಕರ್, ಯೋಗಾನಂದ, ಎಸ್.ಅಶೋಕ್, ಸಿ.ಲಕ್ಷ್ಮಮ್ಮ ಇದ್ದರು.