ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ತುಮಕೂರು: ಐಟಿ ಕೆಲಸಕ್ಕೆ ಗುಡ್ ಬೈ ರೇಷ್ಮೆ ಕೃಷಿಗೆ ಜೈ

Last Updated 25 ಅಕ್ಟೋಬರ್ 2022, 14:42 IST
ಅಕ್ಷರ ಗಾತ್ರ

ತುಮಕೂರು ತಾಲ್ಲೂಕಿನ ಗಂಗನಾಳ ಗ್ರಾಮದ ಸುರೇಶ್‌ ಮತ್ತು ಅವರ ಪತ್ನಿ ಮಹೇಶ್ವರಿ ಇಬ್ಬರೂ ಸಾಫ್ಟ್‌ವೇರ್‌ ಎಂಜಿನಿಯರ್‌. ದೆಹಲಿ, ಬೆಂಗಳೂರಿನಲ್ಲಿದ್ದವರು ಕೋವಿಡ್‌ ಬಿಕ್ಕಟ್ಟಿನ ನಂತರ, ಕೆಲಸಕ್ಕೆ ರಾಜೀನಾಮೆ ನೀಡಿ, ಈಗ ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ತಿಂಗಳಿಗೆ ಲಕ್ಷಾಂತರ ರೂಪಾಯಿ ಲಾಭವನ್ನೂ ಗಳಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ... 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT