ಕಾಂಗ್ರೆಸ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಾಲ್ಲೂಕಿನ ಭುವನಹಳ್ಳಿ, ಸೊರೆಕುಂಟೆ, ಪಂಜಿಗಾನಹಳ್ಳಿ, ದ್ವಾರಾಳು ಗೇಟ್, ಚನ್ನನಕುಂಟೆ, ಹೊನ್ನಗೊಂಡನಹಳ್ಳಿ, ಮಾಗೋಡು, ಯರಗುಂಟೆ ಗೇಟ್, ಗುಳಿಗೇನಹಳ್ಳಿ, ತಗ್ಗಿಹಳ್ಳಿ, ಪದ್ಮಾಪುರ, ದೊಡ್ಡಗೂಳ, ಕಡವಿಗೆರೆ ಹಾಗೂ ಯಲಿಯೂರು ಗೇಟ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ.