ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ನೇತೃತ್ವದಲ್ಲಿ ಬೂತ್ ಸಮಿತಿಗಳ ರಚನೆ ನಡೆಯುತ್ತಿದೆ. ಕಸಬಾ ಹಾಗೂ ಗೌಡಗೆರೆ ಹೋಬಳಿಗಳಲ್ಲಿ ನಾಯಕರು ಸಂಚರಿಸುತ್ತಿದ್ದಾರೆ. ಮುಖಂಡ ಸೊಗಡು ಶಿವಣ್ಣ, ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಜತೆಯಾಗಿದ್ದಾರೆ. ಶಾಸಕ ಜ್ಯೋತಿಗಣೇಶ್, ರೈತ ಮೊರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಸಹ ಪ್ರಚಾರದಲ್ಲಿ ಸಕ್ರಿಯರಾಗಿ
ದ್ದಾರೆ.