ಕ್ಯಾಂಟರ್ ಲಾರಿಯಲ್ಲಿದ್ದ ಭತ್ತ ಕಟಾವು ಮಾಡುವ ಯಂತ್ರದ ಆಪರೇಟರ್ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕು ಹೊಳೆಅನ್ನೇರಿ ಗ್ರಾಮದ ನಿಂಗರಾಜು (22)ಹಾಗೂ ದಾವಣಗೆರೆ ತಾಲ್ಲೂಕಿನ ಸ್ಯಾಗಳಿ ಗ್ರಾಮದ ಶ್ರೀನಿವಾಸ್ (22)ಮತ್ತುಲಾರಿ ಚಾಲಕ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಮಹೇಶ್ (25)ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.ಕಳ್ಳಂಬೆಳ್ಳ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.