ಈ ಸಭೆಯಲ್ಲಿ ಜಿಲ್ಲಾ ಯೋಜನಾ ನಿರ್ದೇಶಕಿ ಅನುಮಪ, ಮಹಾನಗರ ಪಾಲಿಕೆಯ ಆಯುಕ್ತ ಮಂಜುನಾಥಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ದೇವರಾಜ್, ಸ್ಮಾಟ್ ಸಿಟಿ ಲಿಮಿಟೆಡ್ ನ ಸಿಇಒ ರಂಗಸ್ವಾಮಿ, ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಎಇಇ ಹನುಂತರೆಡ್ಡಿ, ಕೊಳೆಗೇರಿ ಸಮಿತಿ ಕಾರ್ಯದರ್ಶಿ ಶೆಟ್ಟಾಳಯ್ಯ, ಶಂಕರಪ್ಪ, ದೊಡ್ಡರಂಗಪ್ಪ, ಮುರುಗ. ಚಕ್ರಪಾಣಿ, ರಘು, ಶಾರದಮ್ಮ ಇದ್ದರು.