ಸೋಮಣ್ಣ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ, ‘ಸ್ಥಳೀಯರಿಗೆ ಟಿಕೆಟ್ ನೀಡಬೇಕು’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಮಾಧುಸ್ವಾಮಿ ಹಿರಿಯ ನಾಯಕರು. ಸ್ಥಳೀಯರು, ಮತ್ತೊಬ್ಬರು ಎಂಬುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಬಿಟ್ಟು ಬೇರೆಡೆ ನಿಲ್ಲಲಿಲ್ಲವೆ’ ಎಂದು ಪ್ರಶ್ನಿಸಿದರು.