<p><strong>ತುಮಕೂರು</strong>: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಸೇರಿದಂತೆ ಇಬ್ಬರು ಸೋಮವಾರ ನಾಮಪತ್ರ ಸಲ್ಲಿಸಿದರು.</p>.<p>ಶಾಸಕರಾದ ಬಿ.ಸುರೇಶ್ಗೌಡ, ಸಿ.ಬಿ.ಸುರೇಶ್ಬಾಬು, ಮುಖಂಡರಾದ ಪಿ.ಆರ್.ಸುಧಾಕರ್ಲಾಲ್, ಅನಿಲ್ಕುಮಾರ್ ಅವರೊಂದಿಗೆ ಬಂದು ಸೋಮಣ್ಣ ನಾಮಪತ್ರ ಸಲ್ಲಿಸಿದರು. ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದು, ಬುಧವಾರ ಬೃಹತ್ ಮೆರವಣಿಗೆ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.</p>.<p>ಪಕ್ಷೇತರ ಅಭ್ಯರ್ಥಿಯಾಗಿ ತುರುವೇಕೆರೆ ತಾಲ್ಲೂಕಿನ ಕಲ್ಕೆರೆ ಗ್ರಾಮದ ಕಪನಿಗೌಡ ನಾಮಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಸೇರಿದಂತೆ ಇಬ್ಬರು ಸೋಮವಾರ ನಾಮಪತ್ರ ಸಲ್ಲಿಸಿದರು.</p>.<p>ಶಾಸಕರಾದ ಬಿ.ಸುರೇಶ್ಗೌಡ, ಸಿ.ಬಿ.ಸುರೇಶ್ಬಾಬು, ಮುಖಂಡರಾದ ಪಿ.ಆರ್.ಸುಧಾಕರ್ಲಾಲ್, ಅನಿಲ್ಕುಮಾರ್ ಅವರೊಂದಿಗೆ ಬಂದು ಸೋಮಣ್ಣ ನಾಮಪತ್ರ ಸಲ್ಲಿಸಿದರು. ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದು, ಬುಧವಾರ ಬೃಹತ್ ಮೆರವಣಿಗೆ ನಡೆಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.</p>.<p>ಪಕ್ಷೇತರ ಅಭ್ಯರ್ಥಿಯಾಗಿ ತುರುವೇಕೆರೆ ತಾಲ್ಲೂಕಿನ ಕಲ್ಕೆರೆ ಗ್ರಾಮದ ಕಪನಿಗೌಡ ನಾಮಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>