ತುಮಕೂರು: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನರ್ಗೆ ಒಳಪಡಿಸುವಾಗ ಆರೋಗ್ಯ ಇಲಾಖೆಯ ಸಿಬ್ಬಂದಿ ನರಸಿಂಹಮೂರ್ತಿ ಬೇಜವಾಬ್ದಾರಿ ಪ್ರದರ್ಶಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಅವರನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಿಕಾ ಅಮಾನತುಗೊಳಿಸಿದ್ದಾರೆ.