ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಜೆಟ್ ನಿರೀಕ್ಷೆ: ಭದ್ರಾ ಮೇಲ್ದಂಡೆ, ಎತ್ತಿನಹೊಳೆಗೆ ಸಿಗಲಿದೆಯೇ ವೇಗ!

Published : 20 ಫೆಬ್ರುವರಿ 2025, 7:17 IST
Last Updated : 20 ಫೆಬ್ರುವರಿ 2025, 7:17 IST
ಫಾಲೋ ಮಾಡಿ
Comments
ಹಲ ವರ್ಷಗಳಿಂದ ರೈಲ್ವೆ ಕಾಮಗಾರಿ ನಿಧಾನಗತಿಯಿಂದ ಸಾಗುತ್ತಿದೆ. ಸರ್ಕಾರ ಅನುದಾನ ಬಿಡುಗಡೆ ಮಾಡಿ ರೈಲ್ವೆ ಕಾಮಗಾರಿ ವೇಗ ಹೆಚ್ಚಿಸಬೇಕು.
ಪಿ.ಎ ನರಸಿಂಹಪ್ಪ ಪಳವಳ್ಳಿ
ತಾಲ್ಲೂಕಿನಿಂದ ಲಕ್ಷಾಂತರ ಮಂದಿ ಕೆಲಸಕ್ಕಾಗಿ ಬೆಂಗಳೂರು ತುಮಕೂರು ಸೇರಿದಂತೆ ವಿವಿಧೆಡೆಗೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಕೈಗಾರಿಕೆಗಳು ಗಾರ್ಮೆಂಟ್ಸ್ ಆರಂಭಿಸಿ ಉದ್ಯೋಗ ಸೃಷ್ಟಿಸಬೇಕಿದೆ.
ಎ.ಎಸ್ ರಘುನಂದನ್ ವಕೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT