ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶಿರಾ | ಸಂಚಾರ ದೀಪ ಮರೀಚಿಕೆ: ಸುಗಮ ಸಂಚಾರ ಸವಾಲು

Published : 17 ಮೇ 2025, 7:05 IST
Last Updated : 17 ಮೇ 2025, 7:05 IST
ಫಾಲೋ ಮಾಡಿ
Comments
ಶಿರಾದ ಅಂಬೇಡ್ಕರ್ ವೃತ್ತದಲ್ಲಿ ಸಂಚಾರ ದೀಪ ಇಲ್ಲ
ಶಿರಾದ ಅಂಬೇಡ್ಕರ್ ವೃತ್ತದಲ್ಲಿ ಸಂಚಾರ ದೀಪ ಇಲ್ಲ
ಗಮನಹರಿಸಲು ಮನವಿ
ಶಾಸಕ ಟಿ.ಬಿ.ಜಯಚಂದ್ರ ಅವರು ಹಿಂದೆ ಸಚಿವರಾಗಿದ್ದಾಗ ಸಂಚಾರ ದೀಪ ಆಳವಡಿಸಲಾಗಿತ್ತು. ಅದರೆ ಇದರಿಂದ‌ ಯಾವುದೇ ಪ್ರಯೋಜನವಾಗಲಿಲ್ಲ. ಈಗ ಅವರು ಮತ್ತೆ ಶಾಸಕರಾಗಿ ಆಯ್ಕೆಯಾಗಿದ್ದು ಈ ಬಾರಿಯಾದರೂ ಸುಗಮ ಸಂಚಾರಕ್ಕೆ ಒತ್ತು ನೀಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT