ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಗಂಗಾ ಮಠದ ಬಳಿ ಹೊಂಡದಲ್ಲಿ ವಿದ್ಯಾರ್ಥಿ ಶವ

Last Updated 18 ಜುಲೈ 2021, 20:18 IST
ಅಕ್ಷರ ಗಾತ್ರ

ತುಮಕೂರು: ಸಿದ್ಧಗಂಗಾ ಮಠದ ಹಿಂಭಾ ಗದಲ್ಲಿ ಇರುವ ರಾಮದೇವರ ಬೆಟ್ಟದ ಮೇಲಿನ ಹೊಂಡದಲ್ಲಿ ವಿದ್ಯಾರ್ಥಿ ಶವ ಭಾನುವಾರ ಪತ್ತೆಯಾಗಿದೆ.

ಸಿದ್ಧಗಂಗಾ ಮಠದಲ್ಲಿರುವ ಶಾಲೆ ಯಲ್ಲಿ 10ನೇ ತರಗತಿ ಓದುತ್ತಿದ್ದ ಗಗನ್‌ ಗೌಡ (16) ಮೃತಪಟ್ಟಿರುವ ಬಾಲಕ. ನೆಲಮಂಗಲ ತಾಲ್ಲೂಕು ಹೆಸರುಘಟ್ಟ ಸಮೀಪದ ಕಾಕೋಳ ಗ್ರಾಮದ ಪ್ರಕಾಶ್ ಎಂಬುವರ ಪತ್ರನಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಮಠದಲ್ಲೇ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ.

ಜುಲೈ 16ರಿಂದ ತಮ್ಮ ಮಗ ನಾಪತ್ತೆಯಾಗಿದ್ದಾನೆ ಎಂದು ಕ್ಯಾತ್ಸಂದ್ರ ಠಾಣೆಗೆ ತಂದೆ ಪ್ರಕಾಶ್ ಶನಿವಾರ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT