ಹೆಬ್ಬೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿದ್ದ ಎಸ್.ಶ್ರೀಕಾಂತ್, ತುಮಕೂರು ಹೊಸಬಡಾವಣೆ ಠಾಣೆಯ ಜಿ.ಕೆ.ರಾಘವೇಂದ್ರ (ಜಿಲ್ಲಾ ಪೊಲೀಸ್ ಕಚೇರಿ– ಅಪರಾಧ ದಾಖಲೆಗಳ ಬ್ಯುರೊ– ಡಿಸಿಆರ್ಬಿ), ತುಮಕೂರು ಬೆಸ್ಕಾಂ ಜಾಗೃತ ದಳದ ಎಚ್.ಎನ್.ಮಹಾಲಕ್ಷ್ಮಮ್ಮ (ಹೊಸ ಬಡಾವಣೆ ಠಾಣೆ),ಕೇಂದ್ರ ವಲಯ ಕಚೇರಿಯ ಸಿ.ರವಿಕುಮಾರ್ (ತುಮಕೂರು ಬೆಸ್ಕಾಂ ಜಾಗೃತ ದಳ) ವರ್ಗಾವಣೆಯಾಗಿದ್ದಾರೆ.