ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕ ಆತ್ಮಹತ್ಯೆ

Last Updated 1 ಅಕ್ಟೋಬರ್ 2021, 4:26 IST
ಅಕ್ಷರ ಗಾತ್ರ

ತಿಪಟೂರು: ನಗರದ ಸಬ್ ರಿಜಿಸ್ಟಾರ್ ಕಚೇರಿ ಮುಂಭಾಗದ ಮರಕ್ಕೆ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಸ್ವರೂಪ್ (23) ಎಂದು ಗುರುತಿಸಲಾಗಿದೆ. ಇಂದಿರಾನಗರದ ನಿವಾಸಿಯಾಗಿದ್ದು, ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT