15 ವರ್ಷದಿಂದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಮೂರ್ನಾಲ್ಕು ತಿಂಗಳಿನಿಂದ ಮಂಜುಳಾ ಅವರ ಮೈ ಉರಿ ಬರುತ್ತಿತ್ತು. ಚಿಕಿತ್ಸೆ ಕೊಡಿಸುತ್ತಿದ್ದೆವು. ವೈದ್ಯರು ರಕ್ತ ಕಡಿಮೆ ಇದೆ ಎಂದು ಹೇಳಿದ್ದರು. ಆದರೆ ಕಾಯಿಲೆ ಗುಣಮುಖವಾಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ನೊಣವಿನಕೆರೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.