ರೈತ- ಕಾರ್ಮಿಕರ ಹಾಗೂ ಸಾಮಾನ್ಯರ ಬದುಕಿನ ಪ್ರಶ್ನೆಗಳ ಆಧಾರದಲ್ಲಿ ನಡೆಯುತ್ತಿರುವ ಈ ಸಾರ್ವತ್ರಿಕ ಮುಷ್ಕರವನ್ನು ಜಿಲ್ಲೆಯ ಎಲ್ಲಾ ಜನ, ಸಂಘ-ಸಂಸ್ಥೆಗಳು, ವ್ಯಾಪಾರಿಗಳು, ವರ್ತಕರು, ರೈತರಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಜೀವಪರ ಸಂಘಟನೆಗಳು ಮತ್ತು ಜಾತ್ಯತೀತ ದೇಶಪ್ರೇಮಿ ರಾಜಕೀಯ ಪಕ್ಷಗಳು ಬೆಂಬಲಿಸುವಂತೆ ಮನವಿ ಮಾಡಿದರು.