ಚುನಾವಣೆ ನೀತಿ ಸಂಹಿತೆ ಜಾರಿ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಸುರೇಶ್ಗೌಡ ಅವರು ದೊಣ್ಣೆ ಹಿಡಿದು ಚುನಾವಣೆ ಮಾಡಿ, ಹಣ ಕೊಟ್ಟರೆ ತೆಗೆದುಕೊಳ್ಳಿ ಎಂದು ಪಕ್ಷದ ವರಿಷ್ಠರು ಹಾಗೂ ನಮ್ಮ ವಿರುದ್ಧ ಹೇಳಿಕೆ ನೀಡಿ ನಿಂದನೆ ಮಾಡಿದ್ದಾರೆ. ಈ ಕುರಿತು ಚುನಾವಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಲಿದ್ದೇನೆ’ ಎಂದು ಶಾಸಕ
ಡಿ.ಸಿ.ಗೌರಿಶಂಕರ್ ಹೇಳಿದರು.