ಗೃಹ ಸಚಿವರಿಂದ ರೈತರಿಗೆ ತರಬೇತಿ
ಸಹಜ ಕೃಷಿಕ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ ಜಿಲ್ಲೆಯ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಸಸ್ಯ ಶರೀರ ಶಾಸ್ತ್ರ ವಿಭಾಗದಲ್ಲಿ ಪಿಎಚ್ಡಿ ಪದವಿ ಪಡೆದು ಕೃಷಿ ವಿಜ್ಞಾನಿಯಾಗಿದ್ದಾರೆ. ಅವರಿಂದ ರೈತರಿಗೆ ಸಸ್ಯ ಶರೀರ ಶಾಸ್ತ್ರಕ್ಕೆ ಸಂಬಂಧಪಟ್ಟಂತೆ ತರಬೇತಿ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.