ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಹು ಬೆಳೆ ಪದ್ಧತಿಯಿಂದ ಸುಸ್ಥಿರ ಕೃಷಿ: ಡಾ.ಮಂಜುನಾಥ್‌ ಸಲಹೆ

Published : 28 ಜೂನ್ 2024, 14:14 IST
Last Updated : 28 ಜೂನ್ 2024, 14:14 IST
ಫಾಲೋ ಮಾಡಿ
Comments
ಗೃಹ ಸಚಿವರಿಂದ ರೈತರಿಗೆ ತರಬೇತಿ
ಸಹಜ ಕೃಷಿಕ ಭಟ್ಟರಹಳ್ಳಿ ಮಲ್ಲಿಕಾರ್ಜುನ್‌ ಮಾತನಾಡಿ ಜಿಲ್ಲೆಯ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಅವರು ಸಸ್ಯ ಶರೀರ ಶಾಸ್ತ್ರ ವಿಭಾಗದಲ್ಲಿ ಪಿಎಚ್‌ಡಿ ಪದವಿ ಪಡೆದು ಕೃಷಿ ವಿಜ್ಞಾನಿಯಾಗಿದ್ದಾರೆ. ಅವರಿಂದ ರೈತರಿಗೆ ಸಸ್ಯ ಶರೀರ ಶಾಸ್ತ್ರಕ್ಕೆ ಸಂಬಂಧಪಟ್ಟಂತೆ ತರಬೇತಿ ಕೊಡಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT