ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಪಿಣ್ಯ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷ ಡಿ.ಟಿ.ವೆಂಕಟೇಶ್, ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಆಫ್ ಕರ್ನಾಟಕದ (ಸಿ.ಎಂ.ಎ) ತುಮಕೂರು ಜಿಲ್ಲಾ ಘಟಕ ಅಧ್ಯಕ್ಷ ಮುಷ್ತಾಕ್ ಅಹಮ್ಮದ್ ಅವರು ಸನ್ಮಾನಿಸಿದರು. ರಿಜ್ವಾನ್ ಪಾಷಾ, ಮಹಮ್ಮದ್ ಹಫೀಜ್ ನಿಯೋಗದಲ್ಲಿದ್ದರು.