ಶಾಲೆ ಸಮಸ್ಯೆ ಬಗ್ಗೆ ಪ್ರಶ್ನೆ ಮಾಡಿದರೆ ಮುಖ್ಯ ಶಿಕ್ಷಕರು ಪ್ರಾಂಶುಪಾಲರ ಮೇಲೆ, ಪ್ರಾಂಶುಪಾಲರು ಮುಖ್ಯ ಶಿಕ್ಷಕರ ಮೇಲೆ ತಮ್ಮ ಜವಾಬ್ದಾರಿ ಹೇರಿ ನುಣುಚಿಕೊಳ್ಳುತ್ತಿದ್ದಾರೆ. ಹೀಗೆಯೇ ಮುಂದುವರಿದರೆ ಶಾಲೆ ಮುಂಭಾಗ ಧರಣಿ ನಡೆಸಲಾಗುವುದು ಎಂದು ಪೋಷಕರಾದ ಸುರೇಶ್, ಮೋಹನ್ ಕುಮಾರ್, ಮಹೇಶ್ ಎಚ್ಚರಿಸಿದರು.