ಪೋಷಕರು ಶಾಲೆಗೆ ಬಂದು ವಿಚಾರಿಸಿದ್ದಾರೆ. ಯತೀಶ್ ಬೆಂಬಲಕ್ಕೆ ಭೀಮಣ್ಣ ಸಹ ಮುಂದಾಗಿದ್ದಾರೆ. ಈ ವೇಳೆ ಪೋಷಕರು ಶಿಕ್ಷಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಲೆಗೆ ಪೊಲೀಸರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ ನೀಡಿದ್ದರು. ಶಿಕ್ಷಕರನ್ನು ಅಮಾನತು ಮಾಡುವಂತೆ ಗ್ರಾಮಸ್ಥರು ಪಟ್ಟು ಹಿಡಿದರು.