ಜಿಲ್ಲಾ ವಿಷಯ ಪರಿವೀಕ್ಷಕ ಸಂಪನ್ಮೂಲ ವ್ಯಕ್ತಿ ಗಿರೀಶ್ ಮಾತನಾಡಿದರು. ಬಿಆರ್ಸಿ ವಸಂತ್ ಕುಮಾರ್, ಪ್ರಾಂಶುಪಾಲ ಪರಮೇಶ್ವರ್, ಕನ್ನಡ ಭಾಷಾ ಬೋಧಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಮಂಜೇಗೌಡ, ಸಂಪನ್ಮೂಲ ವ್ಯಕ್ತಿಗಳಾದ ಗುರುರಾಜು, ಶ್ರೀಕಾಂತ್, ಉಮಾಮಹೇಶ್, ಸಚೀಂದ್ರನ್, ಆದಿನಾರಾಯಣ್ ಪಾಲ್ಗೊಂಡಿದ್ದರು.