ರಥೋತ್ಸವದ ಅಂಗವಾಗಿ ಬೆಳಗ್ಗೆ ಗದ್ದುಗೆಗೆ ವಿಶೇಷ ಅಲಂಕಾರ, ಪೂಜೆಗಳು ನಡೆದು ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಾಚಾರ್ಯ, ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ, ಅಂಕನಹಳ್ಳಿಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ ನಂದಿಧ್ವಜ ಪೂಜೆಯ ನಂತರ ರಥೋತ್ಸವಕ್ಕೆ ಚಾಲನೆ ನೀಡಿದರು.