ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಚನ್ನಬಸವೇಶ್ವರ ಕ್ರೀಡಾ ಸಂಘದ ಶಂಕರ್ ಕುಮಾರ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಒ ನರಸಿಂಹಯ್ಯ, ಬಿಆರ್ಸಿ ಮಧುಸೂದನ್, ಪಿಇಒ ಚಂದ್ರಮ್ಮ, ಮುಖ್ಯೋಪಾಧ್ಯಾಯ ಶಿವಣ್ಣ,ಪಟ್ಟಣ ಪಂಚಾಯಿತಿ ಸದಸ್ಯ ಕೃಷ್ಣಮೂರ್ತಿ, ನಾಮನಿರ್ದೇಶನ ಸದಸ್ಯ ಬಸವರಾಜು ಉಪಸ್ಥಿತರಿದ್ದರು.