ಕಾರ್ಮಿಕ ಇಲಾಖೆಯ ಕಲ್ಯಾಣಾಧಿಕಾರಿ ಸುಭಾಷ್, ಪುರಸಭಾಧ್ಯಕ್ಷ ತಿಮ್ಮರಾಜು, ಉಪಾಧ್ಯಕ್ಷ ರಾಧಿಕಾ ಆನಂದಕೃಷ್ಣ, ಕೇಂದ್ರದ ತೋಟಗಾರಿಕೆ ಇಲಾಖೆ ಅಧಿಕಾರಿ ಶಿವಪ್ರಸಾದ್, ಉಪತಹಶೀಲ್ದಾರ್ ವರದರಾಜ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಬ್ಬಾಕ ರವಿ, ಪುರಸಭೆ ಸದಸ್ಯರಾದ ಲಾಲಪೇಟೆ ಮಂಜುನಾಥ್, ಸುಜಾತ, ನಟರಾಜು, ಆಸಿಯಾ ಬಾನು, ಮುಖಂಡರಾದ ಎಂ.ಎಸ್. ಶಂಕರನಾರಾಯಣ್, ಎಂ.ಜಿ. ಉಮೇಶ್, ಎಂ.ವಿ. ಮಂಜುನಾಥ್, ಎಂ.ಜಿ. ಶ್ರೀನಿವಾಸ್ ಮೂರ್ತಿ ಇದ್ದರು.