ಮೂರ್ನಾಲ್ಕು ದಿನಗಳಿಂದ ಬಿ.ಹೊಸೂರು, ದಂಡಿನಶಿವರ, ದಂಡಿನಶಿವರ ಜನತಾ ಕಾಲೊನಿಗಳಲ್ಲಿ ಪ್ರಚಾರ ನಡೆಸಿದ್ದೇವೆ. ಅಲ್ಲಿನ ಜನರುಹಲವು ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಸೋಲು ಗೆಲುವುಗಳನ್ನು ಸಮನಾಗಿ
ಸ್ವೀಕರಿಸಿ ಜನರ, ಪ್ರೀತಿ ವಿಶ್ವಾಸ ಗಳಿಸಲು ಇನ್ನಷ್ಟು ಗಟ್ಟಿಯಾಗುವೆ ಎಂದರು.