ವೃಕ್ಷಮಿತ್ರ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಕೆ.ಸಿದ್ದಪ್ಪ ನೇತೃತ್ವದಲ್ಲಿ 20 ಬೇವಿನ ಸಸಿಗಳನ್ನು ನೆಡಲಾಯಿತು. ವಿ.ವಿ ರೀಕ್ಷಾಂಗ ಕುಲಸಚಿವ ಪ್ರೊ.ಕೆ.ಪ್ರಸನ್ನಕುಮಾರ್, ಕಾರ್ಯಪಾಲಕ ಎಂಜಿನಿಯರ್ ಜಿ.ಆರ್.ಸುರೇಶ್, ಸ್ನಾತಕೋತ್ತರ ಪರಿಸರ ವಿಜ್ಞಾನ ಅಧ್ಯಯನ ವಿಭಾಗದ ಸಂಯೋಜಕ ವಿ.ದ್ವಾರಕಾನಾಥ್, ವಿಜ್ಞಾನ ನಿಕಾಯದ ಡೀನ್ ಪ್ರೊ.ಮನೋಹರ ಶಿಂಧೆ, ಇನ್ನಿತರರು ಭಾಗವಹಿಸಿದ್ದರು.