ಸ್ಥಳೀಯರ ಒತ್ತಾಯದ ಮೇರೆಗೆ ತಹಶೀಲ್ದಾರ್ ಸಿದ್ದೇಶ್, ಇತರೆ ಅಧಿಕಾರಿಗಳು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ, ಪೆದ್ದಯ್ಯ ಶವ ಹೊರ ತೆಗೆಸಿದರು. ನಂತರ ದುರ್ಗದಹಳ್ಳಿಯಿಂದ 1 ಕಿ.ಮೀ ದೂರದಲ್ಲಿ, ದೇವರಾಯನದುರ್ಗದ ಬೆಟ್ಟದ ತಪ್ಪಲಿನಲ್ಲಿ ಗುರುತಿಸಿರುವ ಸ್ಮಶಾನದಲ್ಲಿ ಮತ್ತೊಮ್ಮೆ ಅಂತ್ಯಕ್ರಿಯೆ ನೆರವೇರಿಸಲಾಯಿತು.