ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ತಿಪಟೂರು: ಎತ್ತಿನಹೊಳೆಗೆ ಭೂಸ್ವಾಧೀನದ ಸವಾಲು, ಆಮೆಗತಿಯಲ್ಲಿ ಸಾಗುತ್ತಿದೆ ಕಾಮಗಾರಿ

Published : 14 ಆಗಸ್ಟ್ 2023, 8:29 IST
Last Updated : 14 ಆಗಸ್ಟ್ 2023, 8:29 IST
ADVERTISEMENT
ಫಾಲೋ ಮಾಡಿ
Comments
ತಿಪಟೂರು ತಾಲ್ಲೂಕಿನಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಸ್ಥಳ
ತಿಪಟೂರು ತಾಲ್ಲೂಕಿನಲ್ಲಿ ಎತ್ತಿನಹೊಳೆ ಕಾಮಗಾರಿ ನಡೆಯುತ್ತಿರುವ ಸ್ಥಳ
ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಳೆದ ಕೆಲವು ವರ್ಷಗಳಿಂದ ಯೋಜನೆಗೆ ಪರಿಹಾರ ಬಿಡುಗಡೆಯಾಗದ ಕಾರಣ ಕಾಮಗಾರಿಗಾಗಿ ಭೂಮಿ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ತಾಲ್ಲೂಕಿನ ಯೋಜನೆಯಲ್ಲಿ ಇರುವ ಎಲ್ಲ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಿ ಕಾಮಗಾರಿ ಪೂರ್ಣಗೊಳಿಸಿ ಕೆರೆಗಳಿಗೆ ನೀರು ಹರಿಸಲಾಗುವುದು.
-ಶಶಾಂಕ್ ತಿಪಟೂರು-ಅರಸೀಕೆರೆ ವಿಭಾಗ ಎಇಇ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT