<p><strong>ಶಿರಾ: </strong>ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಓಬಳಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ಜೋಳದ ಚಿಗುರು ತಿಂದು 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.</p>.<p>ಓಬಳಾಪುರ ಗ್ರಾಮದ ಜಯಣ್ಣ ಹಾಗೂ ಗಿರೀಶ್ ಅವರಿಗೆ ಸೇರಿದ ಕುರಿಗಳು ಜಮೀನಿನಲ್ಲಿ ಮೇಯುತ್ತಿದ್ದ ಸಮಯದಲ್ಲಿ ಜೋಳದ ಚಿಗುರು ತಿಂದು ಸತ್ತಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಾ: </strong>ತಾಲ್ಲೂಕಿನ ದೊಡ್ಡಬಾಣಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಓಬಳಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ಜೋಳದ ಚಿಗುರು ತಿಂದು 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.</p>.<p>ಓಬಳಾಪುರ ಗ್ರಾಮದ ಜಯಣ್ಣ ಹಾಗೂ ಗಿರೀಶ್ ಅವರಿಗೆ ಸೇರಿದ ಕುರಿಗಳು ಜಮೀನಿನಲ್ಲಿ ಮೇಯುತ್ತಿದ್ದ ಸಮಯದಲ್ಲಿ ಜೋಳದ ಚಿಗುರು ತಿಂದು ಸತ್ತಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>