ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ಸವಾರ ಸಾವು

Last Updated 21 ಜನವರಿ 2022, 7:12 IST
ಅಕ್ಷರ ಗಾತ್ರ

ತಿಪಟೂರು: ಕಾರಿಗೆ ಡಿಕ್ಕಿ ಹೊಡೆದುಕೊಂಡು ಬೈಕ್ ಸವಾರ ಸಾವನ್ನಪ್ಪಿರುವಗುರುವಾರ ಘಟನೆ ನಡೆದಿದೆ.

ಚಂದ್ರಮೌಳಿ (40) ಮೃತಪಟ್ಟವರು.

ರಾಷ್ಟ್ರೀಯ ಹೆದ್ದಾರಿ 206ರ ಕಿಬ್ಬನಹಳ್ಳಿಯ ಹತ್ಯಾಳು ಬೆಟ್ಟದ ಗೇಟ್ ಬಳಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ತಮ್ಮ ಊರು ಕಡೂರು ಸಮೀಪದ ಯಗಟಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುವಾಗ ಈ ಅಪಘಾತ ಸಂಭವಿಸಿದೆ.

ಈ ಸಂಬಂಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT