‘ಪೈಪ್ಲೈನ್ ಮೂಲಕ ನೀರು ತರದಿದ್ದರೆ ನಮ್ಮ ಪಕ್ಷ ಸಹ ಜನತಿಹರ ಮೋಸ ಮಾಡಿದಂತಾಗುವುದು. ಇದು ನನ್ನ ವೈಯಕ್ತಿಯ ಅಭಿಪ್ರಾಯ. ಈ ಬಗ್ಗೆ ಈಗಾಗಲೇ ಅಧಿಕಾರಿಗಳು, ಮುಖ್ಯಮಂತ್ರಿ, ಸಂಸದರು, ಶಾಸಕರು ಚಿಂತನೆ ನಡೆಸುತ್ತಿದ್ದಾರೆ. ಈ ವರ್ಷ ಮುಖ್ಯಮಂತ್ರಿ ಭರವಸೆ ನೀಡಿರುವಂತೆ ಮದಲೂರು ಕೆರೆಗೆ ನೀರು ಹರಿಸಲಾಗುವುದು. ಮುಂದಿನ ವರ್ಷದಿಂದ ಪೈಪ್ಲೈನ್ ಮೂಲಕ ಹರಿಸಲು ಚಿಂತನೆ ನಡೆಸಲಾಗಿದೆ’ ಎಂದರು.