ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷ ರಾಜು ವೆಂಕಟಪ್ಪ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೃಷ್ಣರಾಜು, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಶಾಂತಕುಮಾರಿ, ಕಾರ್ಯದರ್ಶಿ ಗೌರಮ್ಮ, ಜಿಲ್ಲಾ ಕಾರ್ಯದರ್ಶಿ ಗುಲ್ಜಾರ್, ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ಜಿ.ಕೆ. ನಾಗಣ್ಣ, ಕೆಆರ್ಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ, ರೈತ ಹಿತರಕ್ಷಣಾ ಸಮಿತಿ ಜಿಲ್ಲಾ ಅಧ್ಯಕ್ಷ ಕರಿಗೌಡ ಪಾಲ್ಗೊಂಡಿದ್ದರು.