ನಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಮಂಜುನಾಥ್, ತಹಶೀಲ್ದಾರ್ ಎಂ. ಮಮತಾ, ನಗರಸಭೆ ಪೌರಯುಕ್ತ ಶ್ರೀನಿವಾಸ್, ಎಇಇ ಸೇತುರಾಮ್ ಸಿಂಗ್, ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿಜಯರಾಜು, ಡಿ.ಎಸ್- 4 ಅಧ್ಯಕ್ಷ ಟೈರ್ ರಂಗನಾಥ್, ಡಿಎಸ್ಎಸ್ ಸಂಚಾಲಕ ತಿಪ್ಪೇಸ್ವಾಮಿ, ನಗರಸಭೆ ಮಾಜಿ ಸದಸ್ಯರಾದ ಆರ್. ರಾಮು, ಸಂತೇಪೇಟೆ ನಟರಾಜು, ಸೊಪ್ಪಿನಹಟ್ಟಿ ನಟರಾಜು, ರಾಮಚಂದ್ರಗುಪ್ತ, ಕಂದಾಯ ನಿರೀಕ್ಷಕ ಪ್ರದೀಪ್ ಕುಮಾರ್ ಹಾಜರಿದ್ದರು.