ಗರ್ಭಿಣಿಯರ ಮಡಿಲು ತುಂಬುವ ಕಾರ್ಯಕ್ರಮ ನಡೆಯಿತು. ಶಿಶು ಅಭಿವೃದ್ಧಿ ಅಧಿಕಾರಿ ಪಿ.ಓಂಕಾರಪ್ಪ, ಅಂಗನವಾಡಿ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಚೈತ್ರಾ, ಗ್ರಾ.ಪಂ.ಸದಸ್ಯ ತಿಮ್ಮರಾಜು, ಅಂಗನವಾಡಿ ಕಾರ್ಯಕರ್ತೆ ಮಮತಾ, ಗ್ರಾಮಸ್ಥರಾದ ಕೃಷ್ಣಪ್ಪ, ಪ್ರಭುದೇವ್, ನಂದೀಶ್ ಕುಮಾರ್, ಚಿದಾನಂದ್, ಸಂದೀಪ್, ಯೋಗೀಶ್ ಇದ್ದರು.