<p><strong>ಪಾವಗಡ</strong>: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಕ್ಯಾತಗಾನಚೆರ್ಲು ಗ್ರಾಮದ ಎರಡು ಮನೆಗಳಲ್ಲಿ ಕಳ್ಳತನವಾಗಿರುವುದು ಗುರುವಾರ ಬೆಳಕಿಗೆ ಬಂದಿದೆ.</p>.<p>ಕ್ಯಾತಗಾನಚೆರ್ಲು ಗ್ರಾಮದ ಸುವರ್ಣಮ್ಮ ಎಂಬುವರು ಸೋಮವಾರ ಬೆಂಗಳೂರಿಗೆ ಹೋಗಿದ್ದರು.ಈ ಸಮಯದಲ್ಲಿ ಮನೆಯ ಮೇಲ್ಚಾವಣಿಗೆ ಹೊದಿಸಿದ್ದ ಕರಿಬಂಡೆ ತೆಗೆದು ಕಳ್ಳರು ಮನೆಯೊಳಗೆ ಇಳಿದಿದ್ದಾರೆ. ಮನೆಯಲ್ಲಿದ್ದ 30 ಗ್ರಾಂ ಚಿನ್ನ ಹಾಗೂ ₹ 80 ಸಾವಿರ ನಗದು ಕಳವಾಗಿದೆ.</p>.<p>ಲಕ್ಷ್ಮಿದೇವಿ ಎಂಬುವರ ಮನೆ ಬಾಗಿಲು ಮುರಿದು ಕಳವಿಗೆ ಯತ್ನಿಸಲಾಗಿದೆ. ತಿರುಮಣಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ</strong>: ತಾಲ್ಲೂಕಿನ ನಾಗಲಮಡಿಕೆ ಹೋಬಳಿ ಕ್ಯಾತಗಾನಚೆರ್ಲು ಗ್ರಾಮದ ಎರಡು ಮನೆಗಳಲ್ಲಿ ಕಳ್ಳತನವಾಗಿರುವುದು ಗುರುವಾರ ಬೆಳಕಿಗೆ ಬಂದಿದೆ.</p>.<p>ಕ್ಯಾತಗಾನಚೆರ್ಲು ಗ್ರಾಮದ ಸುವರ್ಣಮ್ಮ ಎಂಬುವರು ಸೋಮವಾರ ಬೆಂಗಳೂರಿಗೆ ಹೋಗಿದ್ದರು.ಈ ಸಮಯದಲ್ಲಿ ಮನೆಯ ಮೇಲ್ಚಾವಣಿಗೆ ಹೊದಿಸಿದ್ದ ಕರಿಬಂಡೆ ತೆಗೆದು ಕಳ್ಳರು ಮನೆಯೊಳಗೆ ಇಳಿದಿದ್ದಾರೆ. ಮನೆಯಲ್ಲಿದ್ದ 30 ಗ್ರಾಂ ಚಿನ್ನ ಹಾಗೂ ₹ 80 ಸಾವಿರ ನಗದು ಕಳವಾಗಿದೆ.</p>.<p>ಲಕ್ಷ್ಮಿದೇವಿ ಎಂಬುವರ ಮನೆ ಬಾಗಿಲು ಮುರಿದು ಕಳವಿಗೆ ಯತ್ನಿಸಲಾಗಿದೆ. ತಿರುಮಣಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>