'ನಮ್ಮ ಮನವಿ ಮೇರೆಗೆ ಜಿಲ್ಲಾ ಪ್ರಧಾನ ನ್ಯಾಯಾಧೀಶರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕೋರ್ಟ್ ಆವರಣದ ದಕ್ಷಿಣ ಭಾಗದಲ್ಲಿ ನೋಟರಿಗಳ ಕೆಲಸ ಕಾರ್ಯಕ್ಕೆ ಕುಳಿತುಕೊಳ್ಳಲು ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಲಾಗಿತ್ತು. ಆದರೆ, ಕೆಲವೇ ದಿನಗಳಲ್ಲಿ ಈ ಶೆಡ್ ಮೇಲಿನ ಚಾವಣಿ ಕಳವು ಮಾಡಲಾಗಿದೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.