ತುರುವೇಕೆರೆ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ಗಳಾದ ಗಣೇಶ್, ರಾಮಚಂದ್ರಯ್ಯ, ಹೆಡ್ ಕಾನ್ಸ್ಟೇಬಲ್ ರಘುನಂದನ್, ಮಧುಗಿರಿ ತಾಲ್ಲೂಕು ಬಡವನಹಳ್ಳಿ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ನಾಗರಾಜು, ಎಎಸ್ಐ ಸುರೇಶ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಆದೇಶಿಸಿದ್ದಾರೆ.