ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಕೊಪ್ಪಳದಲ್ಲಿ ಬಾಲಕ ‌ಕೊನೆಯುಸಿರು, ಮಧುಗಿರಿಯಲ್ಲಿ ಎರಡು ಹಸು ಸಾವು

Published 21 ಮೇ 2023, 13:44 IST
Last Updated 21 ಮೇ 2023, 13:44 IST
ಅಕ್ಷರ ಗಾತ್ರ

ಕೊಪ್ಪಳ: ಕೊಪ್ಪಳ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಶ್ರೀಕಾಂತ್ ಮೇಟಿ (16) ಎಂಬುವರಿಗೆ ಸಿಡಿಲು ಬಡಿದು ಭಾನುವಾರ ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಆಲಿಕಲ್ಲು ಮಳೆ ಸುರಿದಿದೆ

ಎರಡು ಹಸು ಸಾವು

ಮಧುಗಿರಿ: ತಾಲ್ಲೂಕಿನ ಐ.ಡಿ. ಹಳ್ಳಿ ಹೋಬಳಿಯ ವಿಠಲಾಪುರ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ರೈತ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಎರಡು ಹಸುಗಳು ಸಾವನ್ನಪ್ಪಿವೆ.

ನರಸಿಂಹಮೂರ್ತಿ ಹಸುಗಳನ್ನು ತಮ್ಮ ಜಮೀನಿನಲ್ಲಿ ಕಟ್ಟಿದ್ದರು. ಸಂಜೆ 4.30ರ ಸಮಯದಲ್ಲಿ ಸಿಡಿಲು ಬಡಿದು, ಸ್ಥಳದಲ್ಲೇ ಸಾವನ್ನಪ್ಪಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT