ಕಚೇರಿಯಲ್ಲಿದ್ದ ಹಾಜರಾತಿ ಪುಸ್ತಕ, ಇತರೆ ದಾಖಲೆಗಳನ್ನು ಪರಿಶೀಲಿಸಿದಾಗ ಎಲ್ಲ ದಾಖಲೆಗಳು ಅಸ್ಪಷ್ಟ ವಾಗಿದ್ದವು. ಅತಿ ಹೆಚ್ಚು ಗೈರುಹಾಜರಿ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕುಲಪತಿ ಹಾಗೂ ನ್ಯಾಷನಲ್ ಸೀಡ್ಸ್ ಪ್ರಾಜೆಕ್ಟ್ ಮುಖ್ಯಸ್ಥರನ್ನು ದೂರವಾಣಿ ಮೂಲಕ ವಿಚಾರಿಸಿದರು. ಆಗ ಬೆಂಗಳೂರಿನ ಕಚೇರಿಗೆ ಹೋಗದೆ ಇರುವ ಮಾಹಿತಿ ಲಭ್ಯವಾಗಿದೆ.