<p><strong>ತಿಪಟೂರು</strong>: ನಗರಸಭೆಯ ಅಧ್ಯಕ್ಷೆ ಯಮುನಾ.ಎ.ಎಸ್ ಅವರು ಸೆ.24ರಂದು ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ತೆರವಾದ ತಿಪಟೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ತಿಪಟೂರು ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದಾರೆ.</p>.<p>ಅ.31ಕ್ಕೆ ನಗರಸಭೆ ಆಡಳಿತಾವಧಿ ಮುಗಿಯಲಿದೆ. ಕೇವಲ 25 ದಿನಗಳಿಗೆ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯುತ್ತದೆಯೂ ಇಲ್ಲವೂ ಎಂಬುದು ಕೌತುಕದ ಪ್ರಶ್ನೆಯಾಗಿದೆ. ಈಗಾಗಲೇ 31 ಸದಸ್ಯರಲ್ಲಿ ಬಿಜೆಪಿಯ ಇಬ್ಬರು, ಜೆಡಿಎಸ್ನ ಇಬ್ಬರು ಸದಸ್ಯರು ಅನರ್ಹಗೊಂಡಿರುವುದು ಅಧ್ಯಕ್ಷ ಸ್ಥಾನದ ಚುನಾವಣೆ ಕುತೂಹಲಕರ ಸಂಗತಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು</strong>: ನಗರಸಭೆಯ ಅಧ್ಯಕ್ಷೆ ಯಮುನಾ.ಎ.ಎಸ್ ಅವರು ಸೆ.24ರಂದು ನೀಡಿದ್ದ ರಾಜೀನಾಮೆ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ತೆರವಾದ ತಿಪಟೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ತಿಪಟೂರು ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದಾರೆ.</p>.<p>ಅ.31ಕ್ಕೆ ನಗರಸಭೆ ಆಡಳಿತಾವಧಿ ಮುಗಿಯಲಿದೆ. ಕೇವಲ 25 ದಿನಗಳಿಗೆ ಅಧ್ಯಕ್ಷ ಸ್ಥಾನದ ಚುನಾವಣೆ ನಡೆಯುತ್ತದೆಯೂ ಇಲ್ಲವೂ ಎಂಬುದು ಕೌತುಕದ ಪ್ರಶ್ನೆಯಾಗಿದೆ. ಈಗಾಗಲೇ 31 ಸದಸ್ಯರಲ್ಲಿ ಬಿಜೆಪಿಯ ಇಬ್ಬರು, ಜೆಡಿಎಸ್ನ ಇಬ್ಬರು ಸದಸ್ಯರು ಅನರ್ಹಗೊಂಡಿರುವುದು ಅಧ್ಯಕ್ಷ ಸ್ಥಾನದ ಚುನಾವಣೆ ಕುತೂಹಲಕರ ಸಂಗತಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>