<p><strong>ತಿಪಟೂರು:</strong> ಯುಗಾದಿ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಈ ಟ್ರ್ಯಾಕ್ಟರ್ ಬಳಸಿ ಕೃಷಿ ಹೊನ್ನಾರು ಕಾರ್ಯ ಆರಂಭಿಸಿರುವುದು ವಿಶೇಷ.</p>.<p>ಯುಗಾದಿಯ ನಂತರ ರೈತರು ತಮ್ಮ ಮನೆಯಲ್ಲಿ ಸಾಕಿದ ಎತ್ತುಗಳನ್ನು ಸಿಂಗರಿಸಿ, ನೇಗಿಲು, ನೊಗ ಸೇರಿದಂತೆ ಕೃಷಿ ಉಪಕರಣಗಳನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಿ, ಜೋಡಿ ಎತ್ತುಗಳ ಸಹಾಯದಿಂದ ಮೊದಲ ಕೃಷಿ ಕಾರ್ಯ ಆರಂಭಿಸುವುದು ವಾಡಿಕೆ. ಆದರೆ ಈ ಬಾರಿ ಟ್ರ್ಯಾಕ್ಟರ್ ಬಳಸಿ ಹೊನ್ನಾರು ಹೂಡಲಾಗಿದೆ.</p>.<p>ಇತ್ತೀಚಿನ ಎತ್ತುಗಳ ಸಾಕಾಣಿಕೆ ಕಡಿಮೆಯಾಗಿರುವುದು, ಕಾರ್ಮಿಕರ ಕೊರತೆ ಹಾಗೂ ಹೆಚ್ಚುತ್ತಿರುವ ವೆಚ್ಚಗಳು ರೈತರನ್ನು ಯಂತ್ರಾಧಾರಿತ ಕೃಷಿಯತ್ತ ಕೊಂಡೊಯ್ದಿವೆ. ಟ್ರ್ಯಾಕ್ಟರ್ ಮತ್ತು ಆಧುನಿಕ ಉಪಕರಣಗಳು ಈಗ ಹೊಲದ ಮೊದಲ ಕೆಲಸದಲ್ಲೇ ಪ್ರಮುಖ ಪಾತ್ರವಹಿಸುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-17-1329923258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಯುಗಾದಿ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದೆ. ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಈ ಟ್ರ್ಯಾಕ್ಟರ್ ಬಳಸಿ ಕೃಷಿ ಹೊನ್ನಾರು ಕಾರ್ಯ ಆರಂಭಿಸಿರುವುದು ವಿಶೇಷ.</p>.<p>ಯುಗಾದಿಯ ನಂತರ ರೈತರು ತಮ್ಮ ಮನೆಯಲ್ಲಿ ಸಾಕಿದ ಎತ್ತುಗಳನ್ನು ಸಿಂಗರಿಸಿ, ನೇಗಿಲು, ನೊಗ ಸೇರಿದಂತೆ ಕೃಷಿ ಉಪಕರಣಗಳನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಿ, ಜೋಡಿ ಎತ್ತುಗಳ ಸಹಾಯದಿಂದ ಮೊದಲ ಕೃಷಿ ಕಾರ್ಯ ಆರಂಭಿಸುವುದು ವಾಡಿಕೆ. ಆದರೆ ಈ ಬಾರಿ ಟ್ರ್ಯಾಕ್ಟರ್ ಬಳಸಿ ಹೊನ್ನಾರು ಹೂಡಲಾಗಿದೆ.</p>.<p>ಇತ್ತೀಚಿನ ಎತ್ತುಗಳ ಸಾಕಾಣಿಕೆ ಕಡಿಮೆಯಾಗಿರುವುದು, ಕಾರ್ಮಿಕರ ಕೊರತೆ ಹಾಗೂ ಹೆಚ್ಚುತ್ತಿರುವ ವೆಚ್ಚಗಳು ರೈತರನ್ನು ಯಂತ್ರಾಧಾರಿತ ಕೃಷಿಯತ್ತ ಕೊಂಡೊಯ್ದಿವೆ. ಟ್ರ್ಯಾಕ್ಟರ್ ಮತ್ತು ಆಧುನಿಕ ಉಪಕರಣಗಳು ಈಗ ಹೊಲದ ಮೊದಲ ಕೆಲಸದಲ್ಲೇ ಪ್ರಮುಖ ಪಾತ್ರವಹಿಸುತ್ತಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260321-17-1329923258</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>